ಸುದ್ದಿ
ಜೂನ್ 02-ವಿದ್ಯುತ್ ವ್ಯತ್ಯಯ

ಸುದ್ದಿಲೈವ್. ಕಾಂ/ಶಿವಮೊಗ್ಗ
ಕುಂಸಿ, ಆಯನೂರು ಮತ್ತು ಹಾರ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 02 ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಇದರಿಂದ ಕುಂಸಿ, ಬಾಳೆಕೊಪ್ಪ, ಚಿಕ್ಕಮರಸ, ಹಾರ್ನಳ್ಳಿ, ಬೆನವಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, ಕೋಹಳ್ಳಿ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ಕೊಡ್ಡಮತ್ತಲಿ, ತಮ್ಮಡಿಹಳ್ಳಿ, ಬಿಲ್ಗುಣಿ,
ದ್ಯಾವಿನಕೆರೆ, ರಾಗಿಹೊಸಹಳ್ಳಿ, ಕಲ್ಲುಕೊಪ್ಪ, ಮಂಜರಿಕೊಪ್ಪ, ಚಿನ್ನಮನೆ, ದೊಡ್ಡಮತ್ತಲ್ಲಿ, ಚಿಕ್ಕಮತ್ತಲ್ಲಿ, ಕುರುಂಬಳ್ಳಿ, ಹುಬ್ಬನಹಳ್ಳಿ, ಪಾಳೆಕೊಪ್ಪ, ಚಿಕ್ಕಮರಸ, ಚಿಕ್ಕದಾನವಂದಿ, ದೊಡ್ಡದಾನವಂದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 02 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
